Asianet Suvarna News Asianet Suvarna News

ಹತ್ರಾಸ್ ಪ್ರಕರಣ ಖಂಡಿಸಿ ಪ್ರತಿಭಟನೆ; ಮಾಸ್ಕೂ ಇಲ್ಲ, ಸಾಮಾಜಿಕ ಅಂತರವೂ ಇಲ್ಲ

ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದರೂ ಜನ ಮಾತ್ರ ಗಂಭೀರವಾಗಿಯೇ ತೆಗೆದುಕೊಳ್ಳುತ್ತಿಲ್ಲ. ಕಾಮಿಡಿಯ ವಸ್ತುವಾಗಿದೆ ಎನ್ನುವ ಹಾಗೆ ವರ್ತಿಸುತ್ತಿದ್ದಾರೆ. 

ಬೆಂಗಳೂರು (ಅ. 10): ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದರೂ ಜನ ಮಾತ್ರ ಗಂಭೀರವಾಗಿಯೇ ತೆಗೆದುಕೊಳ್ಳುತ್ತಿಲ್ಲ. ಕಾಮಿಡಿಯ ವಸ್ತುವಾಗಿದೆ ಎನ್ನುವ ಹಾಗೆ ವರ್ತಿಸುತ್ತಿದ್ದಾರೆ. 

ಸೂಕ್ತ ಚಿಕಿತ್ಸೆ ಸಿಗದೇ ಕೊರೊನಾಗೆ ವೈದ್ಯ ಬಲಿ; ಆಸ್ಪತ್ರೆಯಲ್ಲೇ ಬೆಡ್‌ ಸಿಗದೇ ಪರದಾಟ

ಹತ್ರಾಸ್ ಕೊಲೆ ಪ್ರಕರಣವನ್ನು ಖಂಡಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಪ್ರತಿಭಟನೆ ವೇಳೆ ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಬೇಕಾಬಿಟ್ಟಿ ಪ್ರತಿಭಟಿಸಿದ್ದಾರೆ. ಹೀಗೆ ಮಾಡಿದರೆ ಅಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತಾಗುತ್ತದೆ. 

Video Top Stories