Asianet Suvarna News Asianet Suvarna News

ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

* ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ
* ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ
* ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆ

ಬೆಳಗಾವಿ(ಜೂ.19): ​ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ. ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದೆ. ಕಳೆದ ಬಾರಿಯ ಪ್ರವಾಹದಲ್ಲಿ ಈ ದೇಗುಲ ಮುಳುಗಡೆಯಾಗಿತ್ತು. ಈ ಬಾರಿ ಗರ್ಭಗುಡಿಯವರೆಗೆ ನೀರು ನುಗ್ಗಿದೆ. ಪ್ರವಾಹದ ನೀರಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.     

Video Top Stories