ರೈಲು ಡಿಕ್ಕಿಯಾಗಿ ಕಾಡುಕೋಣ ಮೃತ, ಅರಣ್ಯ ಸಿಬ್ಬಂದಿಯಿಂದ ಅಂತ್ಯಸಂಸ್ಕಾರ

ರೈಲು ಡಿಕ್ಕಿಯಾಗಿ ಮೃತಪಟ್ಟ ಕಾಡುಕೋಣ ಶವ ತೆರವಿಗೆ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟಿರುವ ಘಟನೆ ಬೆಳಗಾವಿಯ ಲೋಂಡಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ (ಜ. 20): ರೈಲು ಡಿಕ್ಕಿಯಾಗಿ ಮೃತಪಟ್ಟ ಕಾಡುಕೋಣ ಶವ ತೆರವಿಗೆ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟಿರುವ ಘಟನೆ ಲೋಂಡಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಹರಸಾಹಸ ಪಟ್ಟು ಕಾಡುಕೋಣ ಶವ ತೆರವುಗೊಳಿಸಿದ ಅರಣ್ಯ ಸಿಬ್ಬಂದಿ, ಅಂತ್ಯಸಂಸ್ಕಾರವನ್ನೂ ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

Related Video