ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

Share this Video
  • FB
  • Linkdin
  • Whatsapp

ಬೆಳಗಾವಿ(ಜು. 25) ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ. ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

Related Video