Asianet Suvarna News Asianet Suvarna News

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

  ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಮಕು ಹೆಚ್ಚಾಗುತ್ತಿದೆ. 

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಆ.12): ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. 

ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

Video Top Stories