Asianet Suvarna News Asianet Suvarna News

ಕಾಂಗ್ರೆಸ್ ಶಾಸಕರ ಕಟ್ಟಡಕ್ಕೆ ಸಬ್ ರಿಜಿಸ್ಟರ್ ಆಫೀಸ್ ಸ್ಥಳಾಂತರ, ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಚೋಳನಾಯಕನಹಳ್ಳಿ ಉಪ ನೋಂದಣಾಧಿಕರಿ ಕಚೇರಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತವಾಗಿದೆ.
 

First Published Sep 8, 2021, 8:40 PM IST | Last Updated Sep 8, 2021, 8:40 PM IST

ಬೆಂಗಳೂರು, (ಸೆ.08): ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಚೋಳನಾಯಕನಹಳ್ಳಿ ಉಪ ನೋಂದಣಾಧಿಕರಿ ಕಚೇರಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತವಾಗಿದೆ.

ಅನುಶ್ರಿಗೆ ಸಂಕಟ ತಂದ ನಶೆ ನಂಟು, ಕಲಬುರಗಿಯಲ್ಲಿ ಬಿಜೆಪಿಗೆ ಮೈತ್ರಿ ನಿಘಂಟು; ಸೆ.8ರ ಟಾಪ್ 10 ಸುದ್ದಿ!

 ಉಪ ನೋಂದಣಾಧಿಕಾರಿ ಕಚೇರಿಯನ್ನು ಆರ್‌ಟಿ ನಗರದಲ್ಲಿರುವ ಶಾಸಕ ಬೈರತಿ ಸುರೇಶ್ ಅವರ ಸ್ವಂತ  ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ. ಆದ್ರೆ, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು,  ಉಪನೋಂದಣಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.