
ಬೆಂಗ್ಳೂರಲ್ಲಿ ಸೊಂಕಿತರ ಸಂಖ್ಯೆ ಜತೆಗೆ ಸಾವಿನ ಪ್ರಮಾಣದಲ್ಲೂ ಏರಿಕೆ
ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.
ಬೆಂಗಳೂರು, (ಜೂನ್.23): ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜ್ಯಕ್ಕೆ ಮತ್ತೆ ಲಾಕ್ಡೌನ್ ಸಂಕಷ್ಟ, ಪುರಿ ರಥ ಯಾತ್ರೆಗೆ ಭಕ್ತರಿಗಿಲ್ಲ ಪ್ರವೇಶ; ಜೂ.23ರ ಟಾಪ್ 10 ಸುದ್ದಿ!
ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಒಂದೇ ವಾರದಲ್ಲಿ 650ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಇನ್ನು ಈ ಮಾರಿ ನುಂಗಿದ ಪ್ರಾಣಗಳೆಷ್ಟು...?