ಹೊಲಸು ರಾಜಕೀಯ, ಬೇಸತ್ತ ಬೆಂಗಳೂರಿಗರ ಪ್ರತಿಧ್ವನಿ
ಕಳೆದ 17 ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕದಿಂದ ಜನ ರೋಸಿ ಹೋಗಿದ್ದಾರೆ. ಏಷ್ಯಾನೆಟ್ ನ್ಯೂಸೇಬಲ್ ಜೊತೆ ಮಾತನಾಡಿದ ಬೆಂಗಳೂರಿಗರು, ರಾಜಕೀಯ ವಿದ್ಯಮಾನಗಳ ಬಗ್ಗೆ ಬೇಸರ ಹೊರಹಾಕಿದ್ದಾರೆ. ಏನ್ ಹೇಳಿದ್ದಾರೆ ನೀವೇ ಕೇಳಿ....
ಕಳೆದ 17 ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕದಿಂದ ಜನ ರೋಸಿ ಹೋಗಿದ್ದಾರೆ. ಶಾಸಕರ ಸಾಮೂಹಿಕ ರಾಜೀನಾಮೆಯಿಂದ ಶುರುವಾದ ಈ ಬೆಳವಣಿಗೆ, ಬಂಡಾಯ- ಮುಂಬೈ- ವಿಶ್ವಾಸಮತ- ಹೀಗೆ ಗಿರಕಿ ಹೊಡೆಯುತ್ತಲೇ ಇದೆ. ಇವತ್ತು ಮುಗಿಯುತ್ತೆ, ನಾಳೆ ಮುಗಿಯುತ್ತೆ ಎಂದು ‘ಹೈಪರ್’ ಕುತೂಹಲದಿಂದ ಕಾಯುತ್ತಿರುವವರಿಗೆ ಸಿಕ್ಕಿದ್ದು ಬರೀ ನಿರಾಶೆಯಾದರೆ, ಇನ್ನು ಕೆಲವರಿಗೆ ಇದೆಲ್ಲಾ ಒಳ್ಳೆ ತಮಾಷೆ! ಏಷ್ಯಾನೆಟ್ ನ್ಯೂಸೇಬಲ್ ಜೊತೆ ಮಾತನಾಡಿದ ಬೆಂಗಳೂರಿಗರು, ರಾಜಕೀಯ ವಿದ್ಯಮಾನಗಳ ಬಗ್ಗೆ ಬೇಸರ ಹೊರಹಾಕಿದ್ದಾರೆ. ಏನ್ ಹೇಳಿದ್ದಾರೆ ನೀವೇ ಕೇಳಿ....