ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು
 

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ (ಮೇ.25):ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video