
ಸಿಲಿಕಾನ್ ಸಿಟಿಯಲ್ಲಿ ವಾಲಿದ ವಿದ್ಯುತ್ ಕಂಬಗಳು: ಬೆಸ್ಕಾಂ ನಿರ್ಲಕ್ಷ್ಯ
ಬೆಂಗಳೂರಿನಲ್ಲಿ ಜನರು ಬಹಳ ಹುಷಾರಾಗಿ ತಿರುಗಾಡಬೇಕು. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಜವರಾಯ ಆಹ್ವಾನ ನೀಡುತ್ತಿದ್ದಾನೆ. ಆದರೆ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಬೆಂಗಳೂರಿನಲ್ಲಿ ಮೆಟ್ರೋ ದುರಂತದ ಬಳಿಕವೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಹೆಜ್ಜೆ ಹೆಜ್ಜೆಗೂ ಅಪಾಯ ಕಾದಿದೆ. ಹೆಣ್ಣೂರು ಕೊತ್ತನೂರು ರಸ್ತೆಯಲ್ಲಿ ವಿದ್ಯುತ್ ಕಂಬಗಳು ವಾಲಿದ್ದು, ರಸ್ತೆಯಲ್ಲಿ ವಿದ್ಯುತ್ ಕಂಬ ವಾಲಿದ್ರೂ ಬೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಜೀವ ಭಯದ ನಡುವೆ ರಸ್ತೆಯಲ್ಲಿ ಸಾರ್ವಜನಿಕರು ಸಂಚಾರ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥ ...