Asianet Suvarna News Asianet Suvarna News

Video: ಖರ್ಗೆ ಸೋಲು 'ಶೋಲೆ' ಚಿತ್ರಕ್ಕೆ ಹೋಲಿಸಿದ ಮಾಲೀಕಯ್ಯ ಗುತ್ತೇದಾರ್

ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಲಬುರಗಿಯ ಚುನಾವಣೆಯನ್ನು ಹಿಂದಿಯ ಶೋಲೆ ಚಿತ್ರಕ್ಕೆ ಹೋಲಿಸಿ ಪರೋಕ್ಷವಾಗಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಹಾಗಾದ್ರೆ ಗುತ್ತೇದಾರ್ ಅವರ ಮಾತಿನ ವೈಖರಿ ಹೇಗೆದೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಬಿಜೆಪಿಯ ನೂತನ ಸಂಸದ ಉಮೇಶ್ ಜಾಧವ್ ಹಾಗೂ ಪುತ್ರ ಚಿಂಚೋಳಿ ಶಾಸಕ ಅವಿನಾಶ್ ಜಾಧವ್‌ಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಲಬುರಗಿಯ ಚುನಾವಣೆಯನ್ನು ಹಿಂದಿಯ ಶೋಲೆ ಚಿತ್ರಕ್ಕೆ ಹೋಲಿಸಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಹಾಗಾದ್ರೆ ಗುತ್ತೇದಾರ್ ಅವರ ಮಾತಿನ ವೈಖರಿ ಹೇಗೆದೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories