ತುಮಕೂರಿನಲ್ಲಿ ದೇವೇಗೌಡ್ರ ಸೋಲಿಗೆ ಕಾರಣ ಸಿಕ್ತು ನೋಡಿ ..!
ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೀನಾಯ ಸೊಲು ಕಂಡಿದ್ದು, ಅವರ ಸೋಲಿಗೆ ಕಾರಣವೇನು ಎನ್ನುವುದನ್ನು ಬಿಜೆಪಿ ಸಂಸದ ಜಿ.ಎಸ್.ಬಸವರಾಜ್ ಅವರು ಹೇಳಿದ್ದಾರೆ. ಇಂದು [ಶನಿವಾರ] ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯಲ್ಲಿ ಮಾತನಾಡಿರುವ ಅವರು ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
ಹಾಸನ [ಜೂ. 29]: ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೀನಾಯ ಸೋಲು ಕಂಡಿದ್ದು, ಅವರ ಸೋಲಿಗೆ ಕಾರಣವೇನು ಎನ್ನುವುದನ್ನು ಬಿಜೆಪಿ ಸಂಸದ ಜಿ.ಎಸ್.ಬಸವರಾಜ್ ಅವರು ಹೇಳಿದ್ದಾರೆ. ಇಂದು [ಶನಿವಾರ] ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯಲ್ಲಿ ಮಾತನಾಡಿರುವ ಅವರು, ಗೌಡರ ಸೋಲಿಗೆ ನಾನೂ ಕಾರಣವಲ್ಲ, ಜನರು ಕಾರಣವಲ್ಲ ಎಂದು ಹೇಳಿದ್ದಾರೆ.ಹಾಗಾದ್ರೆ ಗೌಡರ ಸೋಲಿಗೆ ಮತ್ಯಾರು ಕಾರಣ..? ಅವರ ಬಾಯಿಂದಲೇ ಕೇಳಿ.