Asianet Suvarna News Asianet Suvarna News

Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. 

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಕೂಡ್ಲಗಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಬಿತ್ತನೆ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ರೈತರು ಬಿತ್ತನೆ ಮಾಡುತ್ತಿದ್ದನ್ನು ಗಮನಿಸಿದ ಅವರು, ಕಾರು ನಿಲ್ಲಿಸಿ ಬಿತ್ತನೆ ಕಾರ್ಯದಲ್ಲಿ ಭಾಗಿಯಾದರು. ಆ ದೃಶ್ಯವನ್ನು ಒಂದ್ಸಲ ನೋಡ್ಕೊಂಡು ಬರೋಣ ಬನ್ನಿ.