Asianet Suvarna News Asianet Suvarna News

‘ಎಲ್ಲಾ ಅನ್ಯಾಯಗಳಿಗೆ ತಡೆ, ಬೆಂಗಳೂರು ನಾಗರಿಕರಿಗೆ ಇನ್ನಿಲ್ಲ ಚಿಂತೆ’

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಹರ್ಷ ಅಭಿನಂದನೆಗಳನ್ನು ಸಲ್ಲಿಸಿದರು. ಕಳೆದ 4 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ರೂ 40,000 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿ ನಾಗರಿಕರ ಹಕ್ಕು & ಧ್ವನಿಗಳನ್ನು ಕಸಿದುಕೊಂಡಿದೆ. ಬಿಜೆಪಿ ಮೇಯರ್ ಅವರನ್ನು ಆಯ್ಕೆ ಮಾಡುವ ಮೂಲಕ ಈ‌ ಅನ್ಯಾಯವನ್ನು ತಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು (ಅ.01): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಹರ್ಷ ಅಭಿನಂದನೆಗಳನ್ನು ಸಲ್ಲಿಸಿದರು.

ಕಳೆದ 4 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ರೂ 40,000 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿ ನಾಗರಿಕರ ಹಕ್ಕು & ಧ್ವನಿಗಳನ್ನು ಕಸಿದುಕೊಂಡಿದೆ. ಬಿಜೆಪಿ ಮೇಯರ್ ಅವರನ್ನು ಆಯ್ಕೆ ಮಾಡುವ ಮೂಲಕ ಈ‌ ಅನ್ಯಾಯವನ್ನು ತಡೆಯಲಿದೆ ಎಂದು ರಾಜೀವ್ ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

Video Top Stories