Asianet Suvarna News Asianet Suvarna News

ನೆಲಮಂಗಲ: ಬಾಲಕಿಯನ್ನು ನರಬಲಿ ನೀಡಲು ಪೂಜೆ ನಡೆಸಿರುವ ಶಂಕೆ, ಸ್ಥಳೀಯರಿಂದ ರಕ್ಷಣೆ

ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. 

ಬೆಂಗಳೂರು (ಜೂ. 20): ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಬಾಲಕಿಯನ್ನು ನರಬಲಿ ಕೊಡಲು ಸಿದ್ಧತೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದಾರೆ. ಮಾಂತ್ರಿಕ ಪರಾರಿಯಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. 

Exclusive : ಎಣ್ಣೆ ಡ್ರಗ್ಸ್ ನಶೆಯಲ್ಲಿ ಬಾಂಗ್ಲಾ ಬಾಯ್ಸ್ ಅರೆನಗ್ನ ಪಾರ್ಟಿ..!
 

Video Top Stories