Asianet Suvarna News Asianet Suvarna News

ಕೋಡಿಹಳ್ಳಿ ವಿರುದ್ಧ ಪ್ರತಾಪ್ ಸಿಂಹ ಗರಂ : ಎಚ್ಚರಿಕೆ

ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

ರೈತರನ್ನು ದಾರಿತಪ್ಪಿಸಿದ್ದ ಕೋಡಿಹಳ್ಳಿ ಇದೀಗ ಸಾರಿಗೆ ನೌಕರರನ್ನು ದಾರಿತಪ್ಪಿಸುತ್ತಿದ್ದಾರೆ. ಸಾರಿಗೆ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಎಸ್ಮಾ ಜಾರಿಯ ಅನಿವಾರ್ಯತೆ ತಂದಿಟ್ಟುಕೊಳ್ಳಬೇಡಿ ಎಂದು ಎಚ್ಚರಿಸಿದ್ದಾರೆ. 

ಮೈಸೂರು (ಏ.08):   ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

ಬಸ್ ಮುಷ್ಕರ : ಸಾರಿಗೆ ನಿಗಮಗಳಿಗೆ 17 ಕೋಟಿ ರು. ನಷ್ಟ ..

ರೈತರನ್ನು ದಾರಿತಪ್ಪಿಸಿದ್ದ ಕೋಡಿಹಳ್ಳಿ ಇದೀಗ ಸಾರಿಗೆ ನೌಕರರನ್ನು ದಾರಿತಪ್ಪಿಸುತ್ತಿದ್ದಾರೆ. ಸಾರಿಗೆ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಎಸ್ಮಾ ಜಾರಿಯ ಅನಿವಾರ್ಯತೆ ತಂದಿಟ್ಟುಕೊಳ್ಳಬೇಡಿ ಎಂದು ಎಚ್ಚರಿಸಿದ್ದಾರೆ. 

Video Top Stories