Asianet Suvarna News Asianet Suvarna News

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ 
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ

ಬೆಳಗಾವಿ(ಜೂ.19): ​ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ.  ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ