Asianet Suvarna News Asianet Suvarna News

ವಿಜಯಪುರದಲ್ಲಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ವಿಜಯಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಬೂದಿಹಾಳ ಹಳ್ಳದಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.  ಸ್ಥಳೀಯರಿಂದ ವಿಚಾರ ತಿಳಿದ ಅಗ್ನಿಶಾಮಕ ಸಿಬ್ಬಂದಿ ನಾಲ್ವರನ್ನು ರಕ್ಷಣೆ ಮಾಡಿದ್ಧಾರೆ. 

ಬೆಂಗಳೂರು (ಅ. 15): ವಿಜಯಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಬೂದಿಹಾಳ ಹಳ್ಳದಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.  ಸ್ಥಳೀಯರಿಂದ ವಿಚಾರ ತಿಳಿದ ಅಗ್ನಿಶಾಮಕ ಸಿಬ್ಬಂದಿ ನಾಲ್ವರನ್ನು ರಕ್ಷಣೆ ಮಾಡಿದ್ಧಾರೆ. ಹೊಲದಿಂದ ವಾಪಸ್ ಬರುವಾಗ ಪ್ರವಾಹದಲ್ಲಿ ಸಿಲುಕಿತ್ತು ಈ ಕುಟುಂಬ.  ಪ್ರವಾಹದ ರಭಸಕ್ಕೆ 2 ಕುರಿಗಳು, 1 ಎಮ್ಮೆ ಕೊಚ್ಚಿ ಹೋಗಿದೆ. 

ಗುರುರಾಯರ ಉತ್ತರಾಧಿ ಮಠ ಮುಳುಗಡೆ; ಜಾನುವಾರುಗಳ ರಕ್ಷಣೆಗೆ ಹರಸಾಹಸ