Asianet Suvarna News Asianet Suvarna News

ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

ಮೈಸೂರು ಚಾಮುಂಡೇಶ್ವರಿ ದೇವಿಯ  ವರ್ಧಂತಿ ಮಹೋತ್ಸವ/ ಯದುವೀರ್ ದಂಪತಿಯಿಂದ ಪೂಜೆ/ ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ

ಮೈಸೂರು(ಜು. 3)  ನಾಡದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ರಾಜವಂಶಸ್ಥರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು.  ಯದುವೀರ್ ಒಡೆಯರ್ ಮತ್ತು ತ್ರಿಷಿಕಾ ದಂಪತಿ ಪಾಲ್ಗೊಂಡಿದ್ದರು.

ಈ ಸಾರಿಯ ದಸರಾ ಹೇಗಿತ್ತು, ಒಂದು ರೌಂಡ್ ಹಾಕೊಂಡು ಬನ್ನಿ

ಸೋಮವಾರ ಬೆಳಗಿನ ಜಾವ 4 ಗಂಟೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭ್ಯಂಜನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಕೊರೋನಾ ಮುನ್ನೆಚ್ಚರಿಕೆ ಕಾರಣದಿಂದ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ.

Video Top Stories