Asianet Suvarna News Asianet Suvarna News

ಪ್ರಪಾತಕ್ಕೆ ಉರುಳಿ ಬಿದ್ದ ಧರ್ಮಸ್ಥಳಕ್ಕೆ ಹೊರಿಟದ್ದವರ ಕಾರು

ಚಾಲಕನ ನಿಯಂತ್ರಣ ತಪ್ಪಿ ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದವರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು ಅವಘಡ ಸಂಭವಿಸಿದೆ. 

ಚಿಕ್ಕಮಗಳೂರು  (ಡಿ.06):  ಚಾಲಕನ ನಿಯಂತ್ರಣ ತಪ್ಪಿ ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದವರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು ಅವಘಡ ಸಂಭವಿಸಿದೆ. 

ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದ ಆ ಸಿಸಿಟಿವಿ ದೃಶ್ಯ !

ಮೂಡಿಗೆರೆ ತಾಲೂಕಿನ ಬಿದಿರು ತಳ ಬಳಿ ಘಟನೆ ನಡೆದಿದೆ.  ರಾಕೇಶ್, ಸಂತೋಷ್, ಶಿವು, ಅಭಿಜಿತ್ ಎಂಬವರಿಗೆಈ ವೇಳೆ ಗಂಭೀರ ಗಾಯವಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Video Top Stories