ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಮರದ ಕೊಂಬೆಗಳು; ಪವಾಡಸದೃಶ ರೀತಿಯಲ್ಲಿ ಪಾರು

ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಜು. 07):ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ (Mudigere) ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಬೀಳುತ್ತದೆ. ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಾಜಿ ಸಚಿವೆ ಮೋಟಮ್ಮ ಅವರ ಸಹೋದರರ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ ೪ ದಿನ ಕಳೆದರೂ ಪತ್ತೆಯಾಗದ ಬಾಲಕಿ ದೇಹ

Related Video