Asianet Suvarna News Asianet Suvarna News

ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. 

ಬೆಂಗಳೂರು (ಅ. 15): ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. ಇವರ ಗೋಳು ಕೇಳೋರಿಲ್ಲ ಅನ್ನೋ ಹಾಗಾಗಿದೆ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯಾಗಿದ್ದು, ಇದುವರೆಗೂ ಕೆಲಸ ಮಾತ್ರ ಪ್ರಾರಂಭ ಮಾಡಿಲ್ಲ. 

ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ

Video Top Stories