
ರಾಯಚೂರು: ಅನ್ನ ಬಸಿಯುವಾಗ ಗಂಜಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ
ಅಂಗನವಾಡಿ ಕೇಂದ್ರದಲ್ಲಿ ಸಿಬ್ಬಂದಿ ಯಡವಟ್ಟಿನಿಂದ ಚಿಕ್ಕಮಕ್ಕಳ ಆಸ್ಪತ್ರೆ ಸೇರುವಂತಾಗಿದೆ.
ರಾಯಚೂರು, (ಜೂನ್.21): ಅಂಗನವಾಡಿ ಕೇಂದ್ರದಲ್ಲಿ ಸಿಬ್ಬಂದಿ ಯಡವಟ್ಟಿನಿಂದ ಚಿಕ್ಕಮಕ್ಕಳ ಆಸ್ಪತ್ರೆ ಸೇರುವಂತಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಲೇಜು ಪ್ರಿನ್ಸಿಪಾಲ್ ಕೆನ್ನೆಗೆ ಬಾರಿಸಿದ ಜೆಡಿಎಸ್ ಶಾಸಕ ಶ್ರೀನಿವಾಸ್
ಹೌದು....ಅನ್ನ ಬಸಿಉವಾಗ ಬಿಸಿ ಗಂಜಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯವಾಗಿದೆ. ರಾಯಚಚೂರಿನ ಮಂಗಳವಾರಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಈ ದುರಂತ ನಡೆದಿದ್ದು, ಸಿಬ್ಬಂದಿ ಯಡವಟ್ಟಿನಿಂ ಪುಟ್ಟ ಕಂದಮ್ಮಗಳು ಅಸ್ಪತ್ರೆ ಸೇರುವಂತಾಗಿದೆ