ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 

Related Video