ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

*  ಹಾನಿಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಲು ಸೂಚನೆ
*  ಸತತ ಎರಡು ದಿನಗಳಿಂದ ಕಲಬುರಗಿಯಲ್ಲಿ ಲಘು ಭೂಕಂಪನ
*  SDRF ಹಾಗೂ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ 

Share this Video
  • FB
  • Linkdin
  • Whatsapp

ಕಲಬುರಗಿ(ಅ.13): ಕಲಬುರಗಿ ಲಘು ಭೂಕಂಪನ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಹಾನಿಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ. ಸತತ ಎರಡು ದಿನಗಳಿಂದ ಲಘು ಭೂಕಂಪನದ ಬಗ್ಗೆ ವರದಿಯಾಗಿದೆ. SDRF ಹಾಗೂ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ. ಈ ಕುರಿತು ಮಾಹಿತಿ ನೀಡಲು ತಿಳಿಸಿದ್ದೇನೆ ಅಂತ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಕ್ಕಳಿಗೂ ಕೋವಿಡ್ ಲಸಿಕೆ : ಪೂರ್ಣ ಶಾಲೆ ಆರಂಭ

Related Video