ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ್ದಾರೆ.

Share this Video
  • FB
  • Linkdin
  • Whatsapp

ಹುಬ್ಬಳ್ಳಿಯ ಉಣಕಲ್‌'ನಲ್ಲಿರುವ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಮಠಕ್ಕೆ ಭೇಟಿ ಕೊಟ್ಟಿದ್ದು, ಬೊಮ್ಮಾಯಿ ಸಿದ್ದಪ್ಪಜ್ಜನ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಗಳಾರತಿ, ತೆಂಗಿನಕಾಯಿ ಒಡೆದು ಸಿಎಂ ನಮಸ್ಕರಿಸಿದ್ದಾರೆ. ಬಳಿಕ ಮಠದಲ್ಲಿ ಉಪಹಾರ ಸೇವಿಸಿದ್ದು, ಸಿಎಂ ಬೊಮ್ಮಾಯಿಗೆ ಸ್ಥಳೀಯ ಮುಖಂಡರು ಸಾಥ್‌ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರೇಯಸಿ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಪೋಲಿಗೆ ಬಿತ್ತು ಗೂಸಾ

Related Video