ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ರಂಪಾಟ ನಡೆದಿದ್ದು, ಸಿಎಂ ಬೊಮ್ಮಾಯಿ ಅಸಮಾಧಾನಗೊಂಡಿದ್ದಾರೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನಗೊಂಡಿದ್ದು, ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಸರ್ಕಾರ ಬ್ರೇಕ್‌ ಹಾಕುತ್ತಾ ಎಂಬ ಪ್ರಶ್ನೆ ಮೂಡಿದೆ. ರೋಹಿಣಿ ಮತ್ತು ರೂಪಾ ಬಗ್ಗೆ ಸಿಎಂ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕೆಂದು ಚರ್ಚೆ ಮಾಡಲಾಗಿದೆ. ಸಿಎಸ್‌ ಮೂಲಕ ಇಂದು ಇಬ್ಬರಿಗೂ ನೋಟಿಸ್‌ ನೀಡುವ ಸಾಧ್ಯತೆ ಇದೆ.

Add Asianetnews Kannada as a Preferred SourcegooglePreferred

Related Video