ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ| ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ: ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ| ನಾಗೇಂದ್ರ ಕುಟುಂಬದವರಿಗೆ ಸರ್ಕಾರಿ ನೌಕರಿ| 

Share this Video
  • FB
  • Linkdin
  • Whatsapp

ಬೆಂಗಳೂರು(ಆ.21): ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಕೇಸನ್ನ ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಕಿ ಇಟ್ಟ ದಂಗೆಕೋರರ ಬಣ್ಣ ಬಯಲು: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಸತ್ಯ ಸಂಗತಿ ತಿಳಿಯುವುದಕ್ಕೆ ತನಿಖೆಗೆ ಆದೇಶಿಸಲಾಗಿದೆ. ಸಮಗ್ರ ತನಿಖೆ ನಡೆಸಿ ಸತ್ಯ ಸಂಗತಿ ತಿಳಿಯಲು ತನಿಖೆಗೆ ಆದೇಶ ಮಾಡಿದ್ದೇನೆ. ನಾಗೇಂದ್ರ ಅವರ ಕುಟುಂಬದವರಿಗೆ ಸರ್ಕಾರಿ ನೌಕರಿ ಕೊಡೋದಕ್ಕೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. 

Related Video