ಶ್ರೀರಾಮುಲು ವಿರುದ್ಧ ‘ಕೈ’ ದೂರು, ಆಯೋಗಕ್ಕೆ ಸಲ್ಲಿಕೆಯಾಯ್ತು ಪೆನ್ ಡ್ರೈವ್
ಶಿವಳ್ಳಿ ಸಾವಿಗೆ ದೋಸ್ತಿ ಸರಕಾರ ಕಾರಣ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿರುವುದಕ್ಕೆ ಕಾಂಗ್ರೆಸ್ ದಿಟ್ಟ ಕ್ರಮ ತೆಗೆದುಕೊಂಡಿದೆ. ಶ್ರೀರಾಮುಲು ಮತ್ತು ಕುಂದಗೋಳ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿಲಾಗಿದೆ.
ಶಿವಳ್ಳಿ ಸಾವಿಗೆ ದೋಸ್ತಿ ಸರಕಾರ ಕಾರಣ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿರುವುದಕ್ಕೆ ಕಾಂಗ್ರೆಸ್ ದಿಟ್ಟ ಕ್ರಮ ತೆಗೆದುಕೊಂಡಿದೆ. ಶ್ರೀರಾಮುಲು ಮತ್ತು ಕುಂದಗೋಳ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿಲಾಗಿದೆ.