Asianet Suvarna News Asianet Suvarna News

'HDK ಹೀಗೆ ನಡ್ಕೊಂಡ್ರೆ 23ರ ನಂತ್ರ ಸರ್ಕಾರ ಇರಲ್ಲ'

ಸಿಎಂ ಕುಮಾರಸ್ವಾಮಿ ಮತ್ತು ದೋಸ್ತಿ ಸರಕಾರದ ವಿರುದ್ಧ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ ಸರಕಾರ ಸರಿಯಾಗಿ ಇರುತ್ತದೆ ಎಂಬ ದಾಟಿಯಲ್ಲಿ ಮಾತನಾಡಿದ್ದಾರೆ.

ಸಿಎಂ ಕುಮಾರಸ್ವಾಮಿ ಮತ್ತು ದೋಸ್ತಿ ಸರಕಾರದ ವಿರುದ್ಧ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ ಸರಕಾರ ಸರಿಯಾಗಿ ಇರುತ್ತದೆ ಎಂಬ ದಾಟಿಯಲ್ಲಿ ಮಾತನಾಡಿದ್ದಾರೆ.