ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ ಬೇಡಿಕೆ

ಲಿಂಗಾಯತರಿಗೆ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ/ ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ನೀಡಿ/ ಲಿಂಗಾಯತರಲ್ಲೂ ಬಡವರಿದ್ದಾರೆ/   ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟ ಮಾಜಿ ಸಚಿವ

Share this Video
  • FB
  • Linkdin
  • Whatsapp

ಬೆಂಗಳೂರು(ನ. 16) ಅಭಿವೃದ್ಧಿ ಪ್ರಾಧಿಕಾರದ ಬದಲು ಲಿಂಗಾಯತರಿಗೆ ಮೀಸಲಾತಿ ಕೊಡಿ. ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ಕೊಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಜೋರಾಯ್ತು ಲಿಂಗಾಯತರಿಗೂ ಮೀಸಲು ಕೂಗು

ಲಿಂಗಾಯಿತರಲ್ಲೂ ಬಡವರಿದ್ದಾರೆ. ಅವರಿಗೂ ಎಲ್ಲ ಸೌಲಭ್ಯ ಸಿಗಬೇಕಿದೆ.. ಹಾಗಾಗಿ ಪ್ರಾಧಿಕಾರದ ಬದಲು ಮೀಸಲಾತಿ ನೀಡಿ ಎಂದು ಪಾಟೀಲ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. 

Related Video