Asianet Suvarna News Asianet Suvarna News

‘ಪೇಜಾವರ ಶ್ರೀಗಳಿಗೆ ಕಡ್ಡಿ ಆಡಿಸುವ ಚಟ, ಅವರೇನು ಪ್ರಧಾನಿಯಾ? ಹೈಕಮಾಂಡಾ?’

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಪೇಜಾವರ ಶ್ರೀಗಳ ವಿರುದ್ಧ ಎಂ.ಬಿ. ಪಾಟೀಲ ವಾಗ್ದಾಳಿ ಮಾಡಿದ್ದಾರೆ. ಪೇಜಾವರ ಶ್ರೀಗಳು ಮೊದಲು ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಸರಿ ಪಡಿಸಿಕೊಳ್ಳಲಿ.  ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದನ್ನು ನಿಲ್ಲಿಸಲಿ ಎಂದಿದ್ದಾರೆ.  ಪೇಜಾವರ ಶ್ರೀಗಳು ಕರೆದ ಕಡೆ ಹೋಗಲು ಅವರೇನು ಪ್ರಧಾನಿಯಾ? ಹೈಕಮಾಂಡಾ? ಎಂದು ಪ್ರಶ್ನೆ ಮಾಡಿದ್ದಾರೆ.

First Published Aug 2, 2019, 5:29 PM IST | Last Updated Aug 2, 2019, 5:31 PM IST

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಪೇಜಾವರ ಶ್ರೀಗಳ ವಿರುದ್ಧ ಎಂ.ಬಿ. ಪಾಟೀಲ ವಾಗ್ದಾಳಿ ಮಾಡಿದ್ದಾರೆ. ಪೇಜಾವರ ಶ್ರೀಗಳು ಮೊದಲು ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಸರಿ ಪಡಿಸಿಕೊಳ್ಳಲಿ.  ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದನ್ನು ನಿಲ್ಲಿಸಲಿ ಎಂದಿದ್ದಾರೆ.  ಪೇಜಾವರ ಶ್ರೀಗಳು ಕರೆದ ಕಡೆ ಹೋಗಲು ಅವರೇನು ಪ್ರಧಾನಿಯಾ? ಹೈಕಮಾಂಡಾ? ಎಂದು ಪ್ರಶ್ನೆ ಮಾಡಿದ್ದಾರೆ.

Video Top Stories