Asianet Suvarna News Asianet Suvarna News

ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

ಬೆಳಗಾವಿ, [ಆ.10]:  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ  ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.  ಮತ್ತೊಂದೆಡೆ  ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. 

Video Top Stories