ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮತ್ತೆ ಸಿಡಿದೆದ್ದ ಲಕ್ಷ್ಮೀ ಹೆಬ್ಬಾಳ್ಕರ್
ಮೊದಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಬೆಳಗಾವಿ ಕಾಂಗ್ರೆಸ್ ನಾಯಕರ ನಡುವೆ ಮತ್ತೆ ವಾಕ್ಸಮರ್ ತಾರಕಕ್ಕೇರಿದೆ.
ಮೊದಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಬೆಳಗಾವಿ ಕಾಂಗ್ರೆಸ್ ನಾಯಕರ ನಡುವೆ ಮತ್ತೆ ವಾಕ್ಸಮರ್ ತಾರಕಕ್ಕೇರಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೆ ಸಿಡಿದೆದ್ದಿದ್ದಾರೆ. ಅಷ್ಟಕ್ಕೂ ಲಕ್ಷ್ಮೀ ಹೆಬ್ಬಾಳ್ಕರ್ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದೇಕೆ..? ವಿಡಿಯೋನಲ್ಲಿ ನೋಡಿ.