
3ನೇ ಅಲೆ ಆರಂಭದ ಸೂಚನೆ : ಕೋವಿಡ್ ಮಹಾಸ್ಫೋಟ
ಗೌರಿ ಗಣೇಶ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಸದ್ದಿಲ್ಲದೇ ಮತ್ತೆ ಪ್ರಕರಣಗಳು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ತಿಂಗಳ ಬಳಿಕ 400ಕ್ಕೂ ಅಧಿಕ ಕೇಸ್ ಪತ್ತೆಯಾಗಿವೆ. ಈ ಮೂಲಕ 3ನೇ ಅಲೆ ಆರಂಭದ ಮುನ್ಸೂಚನೆ ನೀಡಿದೆ. ಒಂದೇ ದಿನ 8 ಮೈಕ್ರೋ ಕಂಟೈನ್ಮೆಂಟ್ ಜೋನ್ ಪತ್ತೆಯಾಗಿದೆ.
ಬೆಂಗಳೂರು (ಸೆ.16) : ಗೌರಿ ಗಣೇಶ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಸದ್ದಿಲ್ಲದೇ ಮತ್ತೆ ಪ್ರಕರಣಗಳು ಹೆಚ್ಚಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನಲ್ಲಿ ಕೊರೋನಾಗೆ ವ್ಯೂಜ್ ಔಷಧಿ ಬಿಡುಗಡೆ
ಬೆಂಗಳೂರಿನಲ್ಲಿ ತಿಂಗಳ ಬಳಿಕ 400ಕ್ಕೂ ಅಧಿಕ ಕೇಸ್ ಪತ್ತೆಯಾಗಿವೆ. ಈ ಮೂಲಕ 3ನೇ ಅಲೆ ಆರಂಭದ ಮುನ್ಸೂಚನೆ ನೀಡಿದೆ. ಒಂದೇ ದಿನ 8 ಮೈಕ್ರೋ ಕಂಟೈನ್ಮೆಂಟ್ ಜೋನ್ ಪತ್ತೆಯಾಗಿದೆ.