ಉಸ್ತುವಾರಿಗಳ ಕರೆದು ಸಿಎಂ ಯಡಿಯೂರಪ್ಪ ಕೊಟ್ಟ ಖಡಕ್ ಆದೇಶ

ಜನರಿಗೆ ಯಾವ ಕಾರಣಕ್ಕೂ ತೊಂಧರೆ ಆಗಬಾರದು/ ಉಸ್ತುವಾರಿಗಳಿಗೆ ಖಡಕ್ ಸೂಚನೆ ರವಾನಿಸಿದ ಯಡಿಯೂರಪ್ಪ/ ಆರೋಗ್ಯದ ಜತೆ ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಬೇಕು

Share this Video
  • FB
  • Linkdin
  • Whatsapp

ಬೆಂಗಳೂರು(ಜು. 17) ಆರೋಗ್ಯದ ಜತೆ ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ನಿಗಾ ವಹಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಎಂಟು ವಲಯದ ಉಸ್ತುವಾರಿಗಳಿಗೆ ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಜನರಿಗೆ ಕೊರೋನಾ ಚಿಂತೆ, ಸಚಿವರಿಗೆ ಉಸ್ತುವಾರಿ ಚಿಂತೆ

ಸಿಎಂ ಎಚ್ಚರಿಕೆ ನೀಡುತ್ತಿರುವುದು ಎರಡನೇ ಸಾರಿ. ಮೊನ್ನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಯಡಿಯೂರಪ್ಪ ಇಂದು ಸಚಿವರಿಗೆ ಎಚ್ಚರಿಕೆ ರವಾನಿಸಿದ್ದಾರೆ. 

Related Video