Asianet Suvarna News Asianet Suvarna News

ಕೊರೋನಾ 2ನೇ ಅಲೆ ನಡುವೆ ಸರ್ಕಾರಕ್ಕೆ ಬಹುಮುಖ್ಯ ಸಲಹೆ  ಕೊಟ್ಟ ಎಚ್‌ಡಿಕೆ

ಮತ್ತೆ ಲಾಕ್ ಡೌನ್ ಮಾಡುವುದು ಸೂಕ್ತ/ ಕೊರೋನ ಎರಡನೇ ಅಲೆ ಜೋರಾಗ್ತಿದೆ/ ಜನ ಎಚ್ಚರಿಕೆ ಯಿಂದ ಇರಬೇಕು/ ಕಾರ್ಯಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು/ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

First Published Mar 15, 2021, 5:40 PM IST | Last Updated Mar 15, 2021, 5:40 PM IST

ಬೆಂಗಳೂರು( ಮಾ. 15) ಮತ್ತೆ ಲಾಕ್ ಡೌನ್ ಮಾಡುವುದು ಸೂಕ್ತ. ರೋನ ಎರಡನೇ ಅಲೆ ಜೋರಾಗ್ತಿದೆ. ಜನ ಎಚ್ಚರಿಕೆ ಯಿಂದ ಇರಬೇಕು. ಕಾರ್ಯಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಏಕಾಏಕಿ ಕೊರೋನಾ ಆರ್ಭಟ

ನಾನೂ ಕೂಡಾ ಪ್ರತಿದಿನ ಐದಾರು ನೂರು ಕಿಲೋಮೀಟರ್ ಪ್ರಯಾಣ ಮಾಡ್ತಿದ್ದೇನೆ. ನೂರಾರು ಜನರ ಸಂಪರ್ಕದಲ್ಲಿ ಇದ್ದೇನೆ. ದೇವರ ದಯೆಯಿಂದ ಏನೂ ಅನಾಹುತ ಆಗಿಲ್ಲ. ಆದರೂ ಜನ ಎಚ್ಚರಿಕೆ ಯಿಂದ ಇರೋದು ಸೂಕ್ತ ಎಂದು ಎಚ್‌ಡಿಕೆ ಹೇಳಿದ್ದಾರೆ. 

Video Top Stories