Asianet Suvarna News Asianet Suvarna News

ರೈತರಿಗೂ ತಟ್ಟಿದ ಕೊರೋನಾ ಬಿಸಿ; ತರಕಾರಿಗೆ ಬೆಲೆ ಸಿಗದೇ ಕಂಗಾಲು!

ಕೊರೋನಾ ವೈರಸ್ ಬಿಸಿ ರೈತರಿಗೂ ತಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಳೇ ರಫ್ತಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗೆ ಬೆಲೆ ಸಿಗದೇ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಬೆಂಗಳೂರು (ಮಾ. 10): ಕೊರೋನಾ ವೈರಸ್ ಬಿಸಿ ರೈತರಿಗೂ ತಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಳೇ ರಫ್ತಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗೆ ಬೆಲೆ ಸಿಗದೇ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ಭೀತಿ: ಚಾರ್ಮಿನಾರ್ ಬಳಿ ಜನರಿಗೆ ಮಾಸ್ಕ್ ವಿತರಣೆ

 

Video Top Stories