Asianet Suvarna News Asianet Suvarna News

'ಲಾಕ್ ಡೌನ್ ಎಷ್ಟೇ ಮಾಡಿದ್ರು ಜನರು ಸಹಕಾರ ನೀಡಿದಾಗ ಮಾತ್ರ ಕೊರೋನಾ ತಡೆಯಲು ಸಾಧ್ಯ'

 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್‌ಡೌನ್ ಮಾಡಬೇಕೆನ್ನುವ ಕೂಗು ಕೇಳಿಬರುತ್ತಿವೆ.

ರಾಯಚೂರು, (ಜುಲೈ,01): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್‌ಡೌನ್ ಮಾಡಬೇಕೆನ್ನುವ ಕೂಗು ಕೇಳಿಬರುತ್ತಿವೆ.

ಕೊರೋನಾದಿಂದ ಗುಣಮುಖರಾದವರಿಗೆ ವಿಶೇಷ ಮನವಿ ಮಾಡಿಕೊಂಡ ಸಿದ್ದರಾಮಯ್ಯ

ಆದ್ರೆ, ಮತ್ತೊಂದೆಡೆ ಕೇವಲ ಲಾಕ್‌ಡೌನ್‌ನಿಂದ ಮಾತ್ರ ಕೊರೋನಾ ತಡೆಯಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.