
ಕೊರೋನಾ ಕಾರ್ಮೋಡ: ದೇವರ ಮೂರ್ತಿಗೆ ಮಾಸ್ಕ್ ಹಾಕಿ ಗ್ರಾಮಸ್ಥರ ಪೂಜೆ
ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದ್ದು, ಮಂಡ್ಯದಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದೆ.
ಮಂಡ್ಯ, [ಮಾ.14]: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರೋ ಮಹಾಮಾರಿ ಕೊರೊನಾ.. ದೇಗುಲಗಳ ಮೇಲೂ ತನ್ನ ಕಾರ್ಮೋಡ ಆವರಿಸಿದೆ.. ಕೆಲವೆಡೆ ಭಕ್ತರು ದೇವಸ್ಥಾನಗಳಿಗೆ ಬರೋಕು ಹಿಂಜರಿಯುತ್ತಿದ್ರೆ.. ಮತ್ತೆ ಕೆಲವೆಡೆ ಎಂದಿನಂತೆ ದೇವರ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದೆ..
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಕಾಟ: ಮಾಸ್ಕ್ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ
ಈ ನಡುವೆ ಮಂಡ್ಯದ ಉಪ್ಪರಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ವಿಗ್ರಹಕ್ಕೆ ಮಾಸ್ಕ್ ಹಾಕಿ ಪೂಜೆ ಮಾಡಿದ್ದು ವಿಭಿನ್ನವಾಗಿದ್ರೆ.. ಕೆಲ ದೇಗುಲಗಳಲ್ಲಿ ಪ್ರಸಾದ, ತೀರ್ಥ ಸೇವಿಸಲು ಭಕ್ತರು ಹಿಂದೇಟು ಹಾಕಿದರು.
"