ಕೊರೋನಾಗೆ ಬಲಿ: ಯಾದಗಿರಿಯಲ್ಲೂ ಅಮಾನವೀಯ ಅಂತ್ಯಸಂಸ್ಕಾರ..!

ಕೊರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ| ಯಾದಗಿರಿಯಲ್ಲಿ ನಡೆದ ಘಟನೆ| ಮಾನವೀಯತೆಯನ್ನೇ ಮರೆತ ಆರೋಗ್ಯ ಇಲಾಖೆ ಸಿಬ್ಬಂದಿ| 

Share this Video
  • FB
  • Linkdin
  • Whatsapp

ಯಾದಗಿರಿ(ಜು.01): ಮಹಾಮಾರಿ ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನ ಗುಂಡಿಗೆ ಎಸೆದು ಶವ ಸಂಸ್ಕಾರ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನ ದರ ದರನೆ ಎಳೆದುಕೊಂಡು ಬಂದು ಗುಂಡಿಯಲ್ಲಿ ಎಸೆದು ಮಣ್ಣು ಮಾಡಲಾಗಿದೆ. 

Add Asianetnews Kannada as a Preferred SourcegooglePreferred

ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಈ ಮೂಲಕ ಯಾದಗಿರಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಮಾನವೀಯತೆಯನ್ನೇ ಮರೆತೆದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಹಳ್ಳ ತೋಡಿ ಶವವನ್ನ ಬಿಸಾಡಿ ಹೋಗಿದ್ದಾರೆ.

Related Video