ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಮಂಡ್ಯ(ಜು.08): ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರದ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಸೋಂಕಿತ ಮೃತದೇಹವನ್ನು ಕ್ರಮಬದ್ಧವಾಗಿ ನಡೆಸಿ ಎಂದು ಸರ್ಕಾರ ಹಾಗೂ ಮಾಧ್ಯಮಗಳು ಎಚ್ಚರಿಸುತ್ತಿದ್ದರೂ ಮತ್ತದೇ ಯಡವಟ್ಟು ಮರುಕಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು, ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ರಸ್ತೆ ಪಕ್ಕವೇ ಸೋಂಕಿತನ ಅಂತ್ಯಕ್ರಿಯೆ; ಪಿಪಿಇ ಕಿಟ್ ಅಲ್ಲಿಯೇ ಬಿಸಾಡಿ ಹೋದ ಸಿಬ್ಬಂದಿ

ಮಂಡ್ಯದ ಹೊರವಲಯದ ಯತ್ತಗದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

Related Video