Asianet Suvarna News Asianet Suvarna News

ಬೆಂಗಳೂರು : ಕೋವಿಡ್ 19- ನಿಮಗೆ ಬೇಕಾದ ಮಾಹಿತಿ, ಸಹಾಯಕ್ಕೆ ಇಲ್ಲಿ ಸಂಪರ್ಕಿಸಿ

 ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಆರಂಭಿಸಿದೆ. ಬೆಂಗಳೂರಿನಲ್ಲಿ ದಿನದಿನಕ್ಕೂ ಕೊರೋನಾ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣದ ವಿಧಾನಸಭಾ ಕ್ಷೇತ್ರಗಳಲ್ಲಿ ಕೋವಿಡ್ ರಕ್ಷಾ ವ್ಯವಸ್ಥೆ ಆರಂಭಿಸಲಾಗುತ್ತಿದೆ. 

08061914960 ಈ ನಂಬರಿಗೆ ಕರೆ ಅಥವಾ ವಾಟ್ಸಾಪ್ ಮಾಡಿದರೆ 3200ಕ್ಕೂ ಹೆಚ್ಚು ವೈದ್ಯರು ನಿಮಗೆ ಬೇಕಾದ ಪ್ರಿಸ್ಕ್ರಿಪ್ಶನ್ ನೀಡುತ್ತಾರೆ. ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. 
ಈ ಬಗ್ಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. 

ಬೆಂಗಳೂರು (ಮಾ.25): ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಆರಂಭಿಸಿದೆ. ಬೆಂಗಳೂರಿನಲ್ಲಿ ದಿನದಿನಕ್ಕೂ ಕೊರೋನಾ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣದ ವಿಧಾನಸಭಾ ಕ್ಷೇತ್ರಗಳಲ್ಲಿ ಕೋವಿಡ್ ರಕ್ಷಾ ವ್ಯವಸ್ಥೆ ಆರಂಭಿಸಲಾಗುತ್ತಿದೆ. 

ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ ..

08061914960 ಈ ನಂಬರಿಗೆ ಕರೆ ಅಥವಾ ವಾಟ್ಸಾಪ್ ಮಾಡಿದರೆ 3200ಕ್ಕೂ ಹೆಚ್ಚು ವೈದ್ಯರು ನಿಮಗೆ ಬೇಕಾದ ಪ್ರಿಸ್ಕ್ರಿಪ್ಶನ್ ನೀಡುತ್ತಾರೆ. ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. 
ಈ ಬಗ್ಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.