ಎಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಂತ ಸಂಸದ ಪ್ರತಾಪ್ ಸಿಂಹ

ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವೆ ಕೆಆರ್‌ಎಸ್ ವಿಚಾರವಾಗಿ ಸಮರ ತಾರಕಕ್ಕೇರಿದೆ. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಎಚ್ ಡಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.ಕೆಆರ್‌ಎಸ್‌ ಡ್ಯಾಂ ಎಲ್ಲಿಯೂ ಬಿರುಕು ಬಿಟ್ಟಿಲ್ಲ. ನಾನು ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ ಎಂದು ಸಿಂಹ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು (ಜು.08): ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವೆ ಕೆಆರ್‌ಎಸ್ ವಿಚಾರವಾಗಿ ಸಮರ ತಾರಕಕ್ಕೇರಿದೆ. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಎಚ್ ಡಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.

ಸುಮಲತಾ-JDS ನಾಯಕರ ರಣಭಯಂಕರ ಯುದ್ಧ : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ ..

ಕೆಆರ್‌ಎಸ್‌ ಡ್ಯಾಂ ಎಲ್ಲಿಯೂ ಬಿರುಕು ಬಿಟ್ಟಿಲ್ಲ. ನಾನು ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ ಎಂದು ಸಿಂಹ ಹೇಳಿದ್ದಾರೆ. 

Related Video