Asianet Suvarna News Asianet Suvarna News

ಅಂತ್ಯಕ್ರಿಯೆಗೂ ಲಂಚ ಕೊಡ್ಬೆಕು : ಇದೆಂತಾ ಹಗಲು ದರೋಡೆ

 ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಡುವೆ ಹಲವು ವಿಚಾರಗಳು ಬೆಳಕಿಗೆ ಬರುತ್ತಿದೆ.  ಹಾಸನದಲ್ಲಿ ಶವ ಸಂಸ್ಕಾರದ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ. ಉಚಿತವಾಗಿ ಮಾಡಬೇಕಾದ ಸಂಸ್ಕಾರಕ್ಕೆ 4500 ರು ಪಡೆಯಲಾಗುತ್ತಿದೆ. ಈ ಬಗ್ಗೆ ಸಂಬಂಧಿಕರು ದೂರುತ್ತಿದ್ದಾರೆ. 

 

ಹಾಸನ (ಏ.27): ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಡುವೆ ಹಲವು ವಿಚಾರಗಳು ಬೆಳಕಿಗೆ ಬರುತ್ತಿದೆ.  ಹಾಸನದಲ್ಲಿ ಶವ ಸಂಸ್ಕಾರದ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ. ಉಚಿತವಾಗಿ ಮಾಡಬೇಕಾದ ಸಂಸ್ಕಾರಕ್ಕೆ 4500 ರು ಪಡೆಯಲಾಗುತ್ತಿದೆ. ಈ ಬಗ್ಗೆ ಸಂಬಂಧಿಕರು ದೂರುತ್ತಿದ್ದಾರೆ. 

ಸತ್ತವರನ್ನೂ ಕಿತ್ತು ತಿನ್ನುತ್ತಿದ್ದಾರೆ : ಬೆಂಗಳೂರಿನಲ್ಲಿ ಕರಾಳ ದಂಧೆ

ಸೋಂಕಿತರ ದೇಹ ಸುಡಲು 4500 ರು. ಕೊಡಿದ್ದಲ್ಲಿ ಅಂತ್ಯ ಸಂಸ್ಕಾರ ಮಾಡಲು ನಿರಾಕರಿಸಲಾಗುತ್ತಿದೆ. 

Video Top Stories