Asianet Suvarna News Asianet Suvarna News

ಹಲೋ ಇಲ್ಕೇಳಿ: ಅಂತೆ-ಕಂತೆಗಳಿಗೆ ಕಿವಿಗೊಡ ಬೇಡಿ, ಇದು ರವಿ ಡಿ ಚನ್ನಣ್ಣನವರ್​ ಮನವಿ

ಕಳೆದ ರಾತ್ರಿ ಬೆಂಗಳೂರಿನ ಮಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಕಾಣಿಸಿಕೊಂಡಿದ್ದು, ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ ಚನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ. 

ಶ್ರೀಲಂಕಾ ಬಾಂಬ್ ದಾಳಿ ನಂತರ ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರೈಲು, ಬಸ್ ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ. ಇಷ್ಟಾದ್ರೂ, ನಿನ್ನೆ ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯೋರ್ವ ಪ್ರತ್ಯಕ್ಷನಾಗಿದ್ದಾನೆ. ಇನ್ನು ಈ ಘಟನೆ ಕುರಿತಂತೆ  ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ ಚನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ರವಿ ಡಿ ಚನ್ನಣ್ಣನವರ್ ನೋಡಿ..

Video Top Stories