
ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ
ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ| ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದದಿಂದ ಬಳಲುತ್ತಿರುವ 110 ರೋಗಿಗಳು| ಕಳೆದ 15 ದಿನಗಳಲ್ಲಿ ಡೆಂಗ್ಯೂ ಜ್ವರದದಿಂದ ಇಬ್ಬರ ಸಾವು|
ಬಳ್ಳಾರಿ(ಏ.22): ಇಡೀ ವಿಶ್ವವೇ ಕೊರೋನಾ ವೈರಸ್ನಿಂದ ಬಳಲುತ್ತಿದ್ದರೆ, ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ 110 ರೋಗಿಗಳು ಡೆಂಗ್ಯೂ ಜ್ವರದದಿಂದ ಬಳಲುತ್ತಿದ್ದಾರೆ.
Add Asianetnews Kannada as a Preferred Source

ಕೊರೋನಾ ವಾರಿಯರ್ಸ್ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!
ಕಳೆದ 15 ದಿನಗಳಲ್ಲಿ ಇಬ್ಬರು ಡೆಂಗ್ಯೂ ಜ್ವರದದಿಂದ ಮೃತ ಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.