ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ: ಡಿಕೆಶಿ

ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು, ಡಿಕೆಶಿ ಹೇಳಿದರು. ಈ ಕುರಿತು ಬೆಂಗಳೂರಿನ ಮಾತನಾಡಿದ ಅವರು, ಸತೀಶ್‌ ಯಾವುದೋ ಪುಸ್ತಕದಲ್ಲಿದೆ ಅಂತ ಹೇಳ್ತಿದ್ದಾರೆ. ಯಾವ ಪುಸ್ತಕದಲ್ಲಿ ಇದೆ ನನಗಂತೂ ಗೊತ್ತಿಲ್ಲ. ಈಗಲೂ ಮತ್ತೆ ಅವರು ಅದನ್ನೇ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಶ ಮನಮೋಹನ್‌ ಸಿಂಗ್‌ಗೆ ಋಣಿಯಾಗಿರಬೇಕು ಎಂದಿದ್ದೇಕೆ ನಿತಿನ್‌ ಗಡ್ಕರಿ?

Related Video