ಆ ಬಿಜೆಪಿ ನಾಯಕನ ಭೇಟಿ ಮಾಡಿದ್ರೆ ಹೀಗಾಗ್ತಿರಲಿಲ್ಲ... ಡಿಕೆಶಿಗೆ ಭವಿಷ್ಯ ಹೇಳಿದ್ದ ವಿನಯ್ ಗುರೂಜಿ

ಒಂದು ಕಡೆ ಡಿಕೆ ಶಿವಕುಮಾರ್ ಐಟಿ ಮತ್ತು ಇಡಿ ಸಂಕಷ್ಟ ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರೂ ಬಂಧನದ ಭೀತಿಯೂ ಎದುರಾಗಿದೆ. ಇನ್ನೊಂದು ಕಡೆ ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ವಿನಯ್ ಗುರೂಜಿ  ಹೇಳಿದ ಮಾತುಗಳು ಇದೀಗ ಡಿಕೆ ಕುಟುಂಬವನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಹಿಂದೊಮ್ಮೆ ವಿನಯ್ ಗುರೂಜಿ ಹೇಳಿದ ಮಾತು ಇದೀಗ ನಿಜವಾಗುತ್ತಿದೆಯಾ? ಒಂದು ಗಂಟೆ ಕಾಲ ವಿನಯ್ ಗುರೂಜಿ ಜತೆ ಡಿಕೆಶಿ ನಡೆಸಿದ ಮಾತುಕತೆಯ ಸಾರಾಂಶವೇನು?

Share this Video
  • FB
  • Linkdin
  • Whatsapp

ಒಂದು ಕಡೆ ಡಿಕೆ ಶಿವಕುಮಾರ್ ಐಟಿ ಮತ್ತು ಇಡಿ ಸಂಕಷ್ಟ ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರೂ ಬಂಧನದ ಭೀತಿಯೂ ಎದುರಾಗಿದೆ. ಇನ್ನೊಂದು ಕಡೆ ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ವಿನಯ್ ಗುರೂಜಿ ಹೇಳಿದ ಮಾತುಗಳು ಇದೀಗ ಡಿಕೆ ಕುಟುಂಬವನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಹಿಂದೊಮ್ಮೆ ವಿನಯ್ ಗುರೂಜಿ ಹೇಳಿದ ಮಾತು ಇದೀಗ ನಿಜವಾಗುತ್ತಿದೆಯಾ? ಒಂದು ಗಂಟೆ ಕಾಲ ವಿನಯ್ ಗುರೂಜಿ ಜತೆ ಡಿಕೆಶಿ ನಡೆಸಿದ ಮಾತುಕತೆಯ ಸಾರಾಂಶವೇನು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video