Asianet Suvarna News Asianet Suvarna News

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

Video Top Stories